ವಿಧಾನಪರಿಷತ್ ಮಾಜಿ ಸದಸ್ಯ ಜಬ್ಬಾರ್ ಸಾಬ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಹಿರಿಯ ಮುಖಂಡ ಬಿ. ಸಿದ್ದಪ್ಪ, ಎಚ್.ಎ. ಉಮಾಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎ. ಗದ್ದಿಗೇಶ್, ಸಣ್ಣಕ್ಕಿ ಬಸವನಗೌಡ, ನ್ಯಾಮತಿಯ ವಾಗೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ರಮೇಶ್, ಎಚ್.ಬಿ. ಶಿವಯೋಗಿ, ರಾಜ್ಯ ಯುವ ಕಾಂಗ್ರೆಸ್ ವಕ್ತಾರ ದರ್ಶನ್ ಬಳ್ಳೇಶ್ವರ್, ಆರ್. ನಾಗಪ್ಪ ಇದ್ದರು.