‘ಶಿವನಹಳ್ಳಿ ರಮೇಶ್ ಜೊತೆ ಮಾತನಾಡುವೆ’
ದಾವಣಗೆರೆ: ‘ಶಿವನಹಳ್ಳಿ ರಮೇಶ್ ಅವರು ಬಿಜೆಪಿ ಸೇರ್ಪಡೆಯಾಗಿರುವ ಪ್ರತಿಕ್ರಿಯೆ ನೀಡಿ ‘ಅವರುಕಾಂಗ್ರೆಸ್ನಲ್ಲಿ ಸಕ್ರಿಯರಾಗಿರಲಿಲ್ಲ ಅವರನ್ನು ಮಾತನಾಡಿಸುವೆ’ ಎಂದರು. ‘ಶುಕ್ರವಾರದಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗುತ್ತಿದ್ದು ಸಾಂಕೇತಿಕವಾಗಿ ಮೊದಲು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುತ್ತೇವೆ. ಬಳಿಕ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಾಗುವುದು. ಮೊದಲ ಹಂತದ ಮತದಾನ ಮುಗಿದ ಬಳಿಕ ರಾಜ್ಯ ರಾಷ್ಟ್ರ ನಾಯಕರು ದಾವಣಗೆರೆ ಕ್ಷೇತ್ರದಲ್ಲಿ ಮತ ಪ್ರಚಾರ ಕೈಗೊಳ್ಳಲಿದ್ದಾರೆ’ ಎಂದರು.