ಮಂಗಳವಾರ, 3 ಮಾರ್ಚ್ 2026
×
ADVERTISEMENT

ವಿಧಾನಸಭೆಗೆ ಬಿಜೆಪಿಯ ಸಂಭವನೀಯ ಅಭ್ಯರ್ಥಿಗಳ ಹೆಸರು ಘೋಷಣೆ: ಭುಗಿಲೆದ್ದ ಅಸಮಾಧಾನ

ಯಡಿಯೂರಪ್ಪ ಹೇಳಿಕೆಗೆ ಬಿಜೆಪಿ ನಾಯಕರ ವಿರೋಧ
Published : 3 ಮಾರ್ಚ್ 2026, 9:31 IST
Last Updated : 3 ಮಾರ್ಚ್ 2026, 9:31 IST
ADVERTISEMENT
ಫಾಲೋ ಮಾಡಿ
Comments
ಬಿಜೆಪಿ ತತ್ವ, ಸಿದ್ಧಾಂತದಡಿ ಕೆಲಸ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಜಗಳೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ನಾನು ಬೇರೆ ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ
ಎಚ್.ಪಿ. ರಾಜೇಶ್, ಮಾಜಿ ಶಾಸಕ
ಪಕ್ಷದಲ್ಲಿ ಕೆಲಸ ಮಾಡಲು ಎಲ್ಲರಿಗೂ ಅವಕಾಶ ಮಾಡಿಕೊಡಿ. ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್‌ ಕೊಡಿ. ಏಕಾಏಕಿ ಅಭ್ಯರ್ಥಿ ಘೋಷಣೆ ಮಾಡುವುದು ಸರಿಯಲ್ಲ
ಶಿವಕುಮಾರ್ ಎಚ್‌.ಎಸ್‌, ಅಧ್ಯಕ್ಷ ತುಮ್ಕೋಸ್‌, ಚನ್ನಗಿರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT