‘ಮಿಷನ್–150’ ಗುರಿಯೊಂದಿಗೆ ಬಿಜೆಪಿ ಮಾರ್ಚ್ 1ರಿಂದ ನಾಲ್ಕು ಕಡೆಗಳಿಂದ ಆರಂಬಿಸಿದ್ದ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ದಾವಣಗೆರೆಯಲ್ಲಿ ನಡೆಯುತ್ತಿದೆ. 10 ಲಕ್ಷ ಜನ ಭಾಗವಹಿಸುವ
ನಿರೀಕ್ಷೆ ಇದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ, ಅಲ್ಲಿಂದ ಹೆಲಿಕಾಫ್ಟರ್ನಲ್ಲಿ ಮಧ್ಯಾಹ್ನ 3ಕ್ಕೆ ದಾವಣಗೆರೆ ತಲುಪುವರು ಎಂದರು.