<p><strong>ದಾವಣಗೆರೆ</strong>:ಅತ್ಯುನ್ನತ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ನೀಡುವ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ಬಿ.ಎನ್. ಗಿರೀಶ್ ಅವರು ಆಯ್ಕೆಯಾಗಿದ್ದಾರೆ.</p>.<p>ಬಿ.ಎನ್. ಗಿರೀಶ್ ಅವರು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಮಾರುವೇಷದಲ್ಲಿ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಮುಚ್ಚಿಸಿದ್ದರು. ಅಲ್ಲದೇ 6 ತಿಂಗಳಲ್ಲಿ 70 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿಯಾದಾಗ ಹೆಚ್ಚಿನ ಪರಿಹಾರ ಕೊಡಿಸಿದ್ದಾರೆ. ಕೋವಿಡ್ ಕರ್ತವ್ಯದಲ್ಲೂ ನಿಷ್ಠೆ ಮೆರೆದಿದ್ದಾರೆ.</p>.<p>ಪ್ರಶಸ್ತಿಯು ತಲಾ ₹25 ಸಾವಿರ ಪ್ರೋತ್ಸಾಹ ಧನ, ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>:ಅತ್ಯುನ್ನತ ಸಾಧನೆ ಮಾಡಿದ ಅಧಿಕಾರಿಗಳು ಮತ್ತು ನೌಕರರಿಗೆ ರಾಜ್ಯ ಸರ್ಕಾರ ನೀಡುವ ‘ಸರ್ವೋತ್ತಮ ಸೇವಾ’ ಪ್ರಶಸ್ತಿಗೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ಬಿ.ಎನ್. ಗಿರೀಶ್ ಅವರು ಆಯ್ಕೆಯಾಗಿದ್ದಾರೆ.</p>.<p>ಬಿ.ಎನ್. ಗಿರೀಶ್ ಅವರು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಮಾರುವೇಷದಲ್ಲಿ ಅಕ್ರಮ ಕಲ್ಲು ಕ್ವಾರಿಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಮುಚ್ಚಿಸಿದ್ದರು. ಅಲ್ಲದೇ 6 ತಿಂಗಳಲ್ಲಿ 70 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಮನೆಗಳಿಗೆ ಹಾನಿಯಾದಾಗ ಹೆಚ್ಚಿನ ಪರಿಹಾರ ಕೊಡಿಸಿದ್ದಾರೆ. ಕೋವಿಡ್ ಕರ್ತವ್ಯದಲ್ಲೂ ನಿಷ್ಠೆ ಮೆರೆದಿದ್ದಾರೆ.</p>.<p>ಪ್ರಶಸ್ತಿಯು ತಲಾ ₹25 ಸಾವಿರ ಪ್ರೋತ್ಸಾಹ ಧನ, ಪ್ರಶಸ್ತಿ ಪ್ರಮಾಣ ಪತ್ರವನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>