‘ಲೋಕಸಭೆ ಚುನಾವಣೆಗೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಜಾಸ್ತಿ ಇರುವುದರಿಂದ ಕಗ್ಗಂಟಾಗಿದ್ದು, ಕಾಂಗ್ರೆಸ್ ಎರಡನೇ ಪಟ್ಟಿ ಮಾರ್ಚ್ 11ರ ನಂತರ ಬಿಡುಗಡೆಯಾಗಲಿದೆ. ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ. ದಾವಣಗೆರೆಯಲ್ಲಿ ಯಜಮಾನರು (ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಶಾಮನೂರು ಶಿವಶಂಕರಪ್ಪ) ಯಾರಿಗೆ ಹೇಳುತ್ತಾರೆ ಅವರಿಗೆ ಟಿಕೆಟ್ ಸಿಗುತ್ತದೆ’ ಎಂದರು.