ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್.ಪಿ. ರಿಷ್ಯಂತ್ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರೇಷ್ಮಾಕೌಸರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ಸಿಪಿಐ ಸತ್ಯನಾರಾಯಣ, ತಹಶೀಲ್ದಾರ್ ಜಿ.ಸಂತೋಷ್ ಕುಮಾರ್, ಜಗಳೂರು ಪಿಎಸ್ಐ ಮಹೇಶ ಹೊಸಪೇಟೆ, ಪ್ರಾಂಶುಪಾಲರಾದರೂಪಕಲಾ ಮಧ್ಯರಾತ್ರಿವರೆಗೆ ಹಾಜರಿದ್ದು,ಮರಣೋತ್ತರ ಪರೀಕ್ಷೆಯಶವವನ್ನು ಪೋಷಕರಿಗೆ ಹಸ್ತಾಂತರಿಸಿದರು.