<p>ನ್ಯಾಮತಿ: ತಾಲ್ಲೂಕಿನ ಬೆಳಗುತ್ತಿ– ಯರಗನಾಳ್ ಗ್ರಾಮಗಳ ಮಧ್ಯೆ ಸೇತುವೆ ತಿರುವಿನಲ್ಲಿ ಅಳೆತ್ತರದ ಗಿಡಗಂಟಿಗಳು ಬೆಳೆದು ಅಪಘಾತಕ್ಕೆ ಆಹ್ವಾನ ನೀಡುವಂತಿವೆ.</p>.<p>ಸೇತುವೆಯ ಅಕ್ಕಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ, ತಿರುವಿನಲ್ಲಿ ಬರುವ ವಾಹನಗಳು ಕಾಣುವುದಿಲ್ಲ. ಅದರಲ್ಲೂ ರಾತ್ರಿ ಸಮಯದಲ್ಲಿ ಸೇತುವೆಯ ತಿರುವು ಇದೆ ಎಂಬುದು ಗೊತ್ತಾಗುವುದಿಲ್ಲ. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಮತ್ತು ಲೋಕೋಪಯೋಗಿ ಇಲಾಖೆಯವರು ಗಮನಹರಿಸಿ ಸಂಚಾರ ಯೋಗ್ಯಗೊಳಿಸಲಿ.</p>.<p>– ಜಿ.ನಿಜಲಿಂಗಪ್ಪ, ಹಳದಪ್ಪ, ಕವಿರಾಜ, ಪ್ರಶಾಂತ, ವಾಹನ ಸವಾರರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನ್ಯಾಮತಿ: ತಾಲ್ಲೂಕಿನ ಬೆಳಗುತ್ತಿ– ಯರಗನಾಳ್ ಗ್ರಾಮಗಳ ಮಧ್ಯೆ ಸೇತುವೆ ತಿರುವಿನಲ್ಲಿ ಅಳೆತ್ತರದ ಗಿಡಗಂಟಿಗಳು ಬೆಳೆದು ಅಪಘಾತಕ್ಕೆ ಆಹ್ವಾನ ನೀಡುವಂತಿವೆ.</p>.<p>ಸೇತುವೆಯ ಅಕ್ಕಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ, ತಿರುವಿನಲ್ಲಿ ಬರುವ ವಾಹನಗಳು ಕಾಣುವುದಿಲ್ಲ. ಅದರಲ್ಲೂ ರಾತ್ರಿ ಸಮಯದಲ್ಲಿ ಸೇತುವೆಯ ತಿರುವು ಇದೆ ಎಂಬುದು ಗೊತ್ತಾಗುವುದಿಲ್ಲ. ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಮತ್ತು ಲೋಕೋಪಯೋಗಿ ಇಲಾಖೆಯವರು ಗಮನಹರಿಸಿ ಸಂಚಾರ ಯೋಗ್ಯಗೊಳಿಸಲಿ.</p>.<p>– ಜಿ.ನಿಜಲಿಂಗಪ್ಪ, ಹಳದಪ್ಪ, ಕವಿರಾಜ, ಪ್ರಶಾಂತ, ವಾಹನ ಸವಾರರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>