ನಗರದ ನಿಜಲಿಂಗಪ್ಪ ಬಡವಣೆಯ 2ನೇ ಮೇನ್ 7ನೇ ಕ್ರಾಸ್ ನಿವಾಸಿ ಈರೇಶ್ ಅವರು, 25ವರ್ಷಗಳಿಂದ ಸೇನೆಯಲ್ಲಿದ್ದರು. ಜಮ್ಮು ಕಾಶ್ಮೀರ, ಪಂಜಾಬ್, ದೆಹಲಿ, ಅಸಾಂನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುವಾಗ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಿಲ್ಲ.