ಪ್ರಸಕ್ತ ಸಾಲಿನಲ್ಲಿ ಈರುಳ್ಳಿ ಮತ್ತು ಟೊಮೊಟೊ ಬೆಳೆ ಬೆಳೆದಿದ್ದರು. ವೈಜ್ಞಾನಿಕ ಬೆಲೆ ಸಿಗದೆ ನಷ್ಟ ಅನುಭವಿಸಿದ್ದರು. ಬೆಳೆ ಬೆಳೆಯಲು ಕೊಟ್ಟೂರಿನ ಕಾರ್ಪೊರೇಷನ್ ಬ್ಯಾಂಕ್ನಲ್ಲಿ ₹1 ಲಕ್ಷ, ಕೈಗಡವಾಗಿ ₹2 ಲಕ್ಷ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೇ ಬೇಸತ್ತು ಸೋಮವಾರ ಬೆಳಿಗ್ಗೆ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.