ಬಿ.ವೈ. ವಿಜಯೇಂದ್ರ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಯ ಕುರಿತು ನಲ್ಕುಂದ ಗ್ರಾಮದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿ ಆಗಲು ಜನರ ಹಾಗೂ ಹೈಕಮಾಂಡ್ ಆಶೀರ್ವಾದ ಬೇಕು. ನಾಳೆ ರವಿ ಅಣ್ಣ (ಎಸ್.ಎ. ರವೀಂದ್ರನಾಥ್) ಅವರೂ ಮುಖ್ಯಮಂತ್ರಿ ಆಗಬಹುದು’ ಎಂದು ಹೇಳಿದರು.