‘2000 ವರ್ಷಗಳ ಇತಿಹಾಸವುಳ್ಳ ಕನ್ನಡ ಕೇವಲ ಚಿನ್ನದ ಭಾಷೆಯಲ್ಲ, ಪ್ರೊ. ಬರಗೂರು ರಾಮಚಂದ್ರಪ್ಪ ಹೇಳುವಂತೆ ಅನ್ನದ ಭಾಷೆಯಾಗಬೇಕು. ಇದಕ್ಕೆ ಸರ್ಕಾರದ ಜೊತೆಗೆ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿ ಕನ್ನಡಪರ ಸಂಸ್ಥೆಗಳು ಹೆಚ್ಚು ಜನಮುಖಿಯಾಗಿ ಸಾಗಬೇಕು’ ಎಂದು ಹೇಳಿದರು.