ಮತ್ತೊಂದು ಪ್ರಕರಣದಲ್ಲಿ ಎಸ್.ಎಸ್.ಲೇ ಔಟ್ ‘ಎ‘ ಬ್ಲಾಕ್ ಬಳಿ ಇರುವ ಅಂಗವಿಕಲರ ಆಶಾಕಿರಣ ಟ್ರಸ್ಟ್ ಭಾವೈಕ್ಯತಾ ಶಾಲೆಯ ಶಿಕ್ಷಕಿ ಯಶೋಧಮ್ಮ ಅವರು ಎಸ್ಎಸ್ ಮಾಲ್ನಿಂದ ಶಾಲೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.