‘ಚಂದ್ರಶೇಖರ ಅಡಿಗರು ಹೋಟೆಲ್ ಉದ್ಯಮದ ಮೂಲಕ ಅನ್ನವನ್ನು ಅನ್ನಪೂರ್ಣೇಶ್ವರಿ ಎಂದು ಪರಿಭಾವಿಸಿದ್ದರು. ಉದ್ಯಮದಲ್ಲಿ ಕಾಯಕ ನಿಷ್ಠೆ, ಕರ್ಮಯೋಗ ಪಾಲಿಸಿರುವುದರ ಜೊತೆಗೆ ಸಂಸಾರಕ್ಕೂ ಅರ್ಥ ತಂದುಕೊಟ್ಟಿದ್ದಾರೆ. ಅಡಿಗರ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೆಚ್ಚುಗೆಯ ಲೇಖನ ಬೆರೆದಿರುವುದು ವಿಶೇಷವಾಗಿದೆ. ಅರ್ಥಪೂರ್ಣವಾಗಿ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.