‘ಇಂತಹ ಕೃತ್ಯ ನಡೆದಿದ್ದರೂ ಇದೊಂದು ಆಕಸ್ಮಿಕ ಘಟನೆ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹೇಳುತ್ತಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಭಯ ಹುಟ್ಟಿಸಿದ್ದು, ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸಿದ್ದರಿಂದಲೇ ರಾಜ್ಯದಲ್ಲಿ ಲವ್ ಜಿಹಾದ್, ಗೋಹತ್ಯೆಯಂತಹ ಪ್ರಕರಣಗಳು ನಡೆಯುತ್ತಿವೆ. ಈ ಸರ್ಕಾರ ಸಂವಿಧಾನವನ್ನು ಹೇಗೆ ರಕ್ಷಿಸುತ್ತದೆ’ ಎಂದು ಪ್ರಶ್ನಿಸಿದರು.