ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ಕೆ.ಕೆ. ಮಂಜುನಾಥ ಕುಮಾರ್, ಶಾಸಕ ಬಸವರಾಜು ವಿ. ಶಿವಗಂಗಾ, ಕೆಪಿಸಿಸಿ ಕಾರ್ಯದರ್ಶಿ ವಡ್ನಾಳ್ ಅಶೋಕ್, ಮುಖಂಡರಾದ ಹೊದಿಗೆರೆ ರಮೇಶ್, ವೀರೇಶ್ ನಾಯ್ಕ, ಸಿ. ನಾಗರಾಜ್, ಅಮಾನುಲ್ಲಾ, ಮಂಜುನಾಥ್, ಸವಿತಾ, ಜಬೀವುಲ್ಲಾ ಉಪಸ್ಥಿತರಿದ್ದರು. ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.