<p><strong>ಚನ್ನಗಿರಿ</strong>: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜಾರಿಗೆ ತರಲು ಹೊರಟಿರುವ ಫೇಪರ್ ಲೆಸ್, ಫೇಸ್ಲೆಸ್ ಹೊಸ ಪದ್ಧತಿಯನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಪತ್ರ ಬರಹಗಾರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಆಸ್ತಿ ಮಾರಾಟ ಮಾಡುವವರ ಸಹಿ, ಪತ್ರ ಬರಹಗಾರರ ಬಿಕ್ಕಲಂ (ಒಪ್ಪಂದ ಪತ್ರ) ಮತ್ತು ಸಾಕ್ಷಿದಾರರ ಸಹಿಯ ಬದಲಾಗಿ ಹೊಸ ಪದ್ಧತಿಯಲ್ಲಿ ಹೆಬ್ಬೆಟ್ಟನ್ನು ಮಾತ್ರ ತೆಗೆದುಕೊಳ್ಳಲಾಗುತ್ತದೆ. ಪತ್ರ ಬರಹಗಾರರ ಬಿಕ್ಕಲಂ ಹಾಗೂ ಮಾರಾಟಗಾರರ ಸಹಿ ಇಲ್ಲದಿದ್ದರೆ ಅನ್ಯಾಯವಾಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.</p>.<p>ಸಂಘದ ಅಧ್ಯಕ್ಷ ಯು. ಬಸವರಾಜ್, ಉಪಾಧ್ಯಕ್ಷ ಸಿ. ಹಾಲಪ್ಪ, ಕಾರ್ಯದರ್ಶಿ ಸಿ.ಸ್. ಶಿವಲಿಂಗಸ್ವಾಮಿ, ಸಹ ಕಾರ್ಯದರ್ಶಿ ಎಚ್.ಜಿ. ಭೈರಪ್ಪ, ಖಜಾಂಚಿ ಕೆ. ಜಯಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ಪಿ. ಶಂಕರ್ ರಾವ್, ಇಸ್ಮಾಯಿಲ್, ಬಿ.ಎಂ. ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-2129059518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಗಿರಿ</strong>: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಜಾರಿಗೆ ತರಲು ಹೊರಟಿರುವ ಫೇಪರ್ ಲೆಸ್, ಫೇಸ್ಲೆಸ್ ಹೊಸ ಪದ್ಧತಿಯನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿ ಪತ್ರ ಬರಹಗಾರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ಆಸ್ತಿ ಮಾರಾಟ ಮಾಡುವವರ ಸಹಿ, ಪತ್ರ ಬರಹಗಾರರ ಬಿಕ್ಕಲಂ (ಒಪ್ಪಂದ ಪತ್ರ) ಮತ್ತು ಸಾಕ್ಷಿದಾರರ ಸಹಿಯ ಬದಲಾಗಿ ಹೊಸ ಪದ್ಧತಿಯಲ್ಲಿ ಹೆಬ್ಬೆಟ್ಟನ್ನು ಮಾತ್ರ ತೆಗೆದುಕೊಳ್ಳಲಾಗುತ್ತದೆ. ಪತ್ರ ಬರಹಗಾರರ ಬಿಕ್ಕಲಂ ಹಾಗೂ ಮಾರಾಟಗಾರರ ಸಹಿ ಇಲ್ಲದಿದ್ದರೆ ಅನ್ಯಾಯವಾಗುವ ಸಾಧ್ಯತೆ ಇರುತ್ತದೆ ಎಂದು ವಿವರಿಸಿದರು.</p>.<p>ಸಂಘದ ಅಧ್ಯಕ್ಷ ಯು. ಬಸವರಾಜ್, ಉಪಾಧ್ಯಕ್ಷ ಸಿ. ಹಾಲಪ್ಪ, ಕಾರ್ಯದರ್ಶಿ ಸಿ.ಸ್. ಶಿವಲಿಂಗಸ್ವಾಮಿ, ಸಹ ಕಾರ್ಯದರ್ಶಿ ಎಚ್.ಜಿ. ಭೈರಪ್ಪ, ಖಜಾಂಚಿ ಕೆ. ಜಯಪ್ಪ, ಸಂಘಟನಾ ಕಾರ್ಯದರ್ಶಿ ಕೆ.ಆರ್. ಮಂಜುನಾಥ್, ಪಿ. ಶಂಕರ್ ರಾವ್, ಇಸ್ಮಾಯಿಲ್, ಬಿ.ಎಂ. ಮಂಜುನಾಥ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-43-2129059518</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>