ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಸಂಘ ಪರಿವಾರದ ಕಾರ್ಯಕರ್ತರಿಂದ ಹನುಮಾನ್ ಚಾಲೀಸ ಪಠಣ

Published 10 ಮೇ 2023, 4:40 IST
Last Updated 10 ಮೇ 2023, 4:40 IST
ಅಕ್ಷರ ಗಾತ್ರ

ದಾವಣಗೆರೆ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾಪದ ವಿರುದ್ಧ ದಾವಣಗೆರೆಯ ಹಳೇಪೇಟೆಯ ಆಂಜನೇಯ ದೇವಸ್ಥಾನದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಹನುಮಾನ್ ಚಾಲೀಸಾ ಪಠಣ ಮಾಡಿದರು.

ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಮಹಾನಗರಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ.ಪಾಟೀಲ, ಮುಖಂಡರಾದ ಗೋವಿಂದರಾಜ್, ಮಾಲತೇಶ್, ಯರಿ ಸ್ವಾಮಿ, ಧನುಷ್, ಶ್ರೀನಿವಾಸ್, ನಂದೀಶ್, ಕೋಗಿಲೆ ಪರಶುರಾಮ, ಟಿಂಕರ್ ಮಂಜಣ್ಣ, ಸಂದೇಶ, ರಾಮಚಂದ್ರ, ಹಿಡೆಂಬಿ ಪರಶುರಾಮ, ವೆಂಕಟೇಶ, ರವಿ ದೇಸಾಯಿ, ಶ್ರೀನಿವಾಸ ಕಾಟೆ, ಗಣೇಶ್ ತಾಳದಾರ, ಪ್ರವೀಣ್ ಜಾಧವ್, ವಿನಯ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT