ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಬಾಲ್ಯ ವಿವಾಹಕ್ಕೆ ಬೀಳಲಿ ಕಡಿವಾಣ: ನಾಗಣ್ಣಗೌಡ ತಾಕೀತು

Published : 16 ಜುಲೈ 2025, 6:52 IST
Last Updated : 16 ಜುಲೈ 2025, 6:52 IST
ಫಾಲೋ ಮಾಡಿ
Comments
ಬಾಲ ಗರ್ಭಿಣಿಯರಿಗೆ ಸಂಬಂಧಿಸಿದ ಮಾಹಿತಿಯನ್ನು ಆರೋಗ್ಯ ಇಲಾಖೆ ಸಕಾಲಕ್ಕೆ ನೀಡುತ್ತಿಲ್ಲ. 3 ತಿಂಗಳಿಗಿಂತ ಹೆಚ್ಚು ವಿಳಂಬ ಮಾಡುತ್ತಿದ್ದು ಕಾನೂನು ಕ್ರಮಕ್ಕೆ ತೊಡಕಾಗುತ್ತಿದೆ
- ಉಮಾ ಪ್ರಶಾಂತ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಬಾಲ್ಯ ವಿವಾಹ ತಡೆಗೆ ಪಿಡಿಒ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಿ ಹೊಣೆಗಾರಿಕೆ ನಿಗದಿಪಡಿಸಲಾಗುತ್ತಿದೆ
-ಗಿಟ್ಟೆ ಮಾಧವ ವಿಠ್ಠಲರಾವ್‌, ಸಿಇಒ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT