ಸಚಿವರಾದ ರಾಮಲಿಂಗಾರೆಡ್ಡಿ, ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಶಾಮನೂರು ಶಿವಶಂಕರಪ್ಪ, ಡಿ.ಜಿ.ಶಾಂತನಗೌಡ, ಬಿ.ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ.ವಿನಯಕುಮಾರ್, ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್ ಭಾಗವಹಿಸಿದ್ದರು.