ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ತಹಶೀಲ್ದಾರ್ ಪಟ್ಟರಾಜಗೌಡ, ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ಕುಮಾರ್, ಮುಖ್ಯಾಧಿಕಾರಿ ಎಚ್. ನಿರಂಜನಿ, ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಎಂ.ಎಸ್. ಫಾಲಾಕ್ಷಪ್ಪ, ಮುಖಂಡರಾದ ಬಿ.ಸಿದ್ದಪ್ಪ, ಎಚ್.ಎ. ಉಮಾಪತಿ, ಎಚ್.ಬಿ. ಶಿವಯೋಗಿ, ದಿಡಗೂರು ಫಾಲಾಕ್ಷಪ್ಪ, ಮರುಳಸಿದ್ದಪ್ಪ, ಶ್ರೀನಿವಾಸ್, ಬಾಬು ಹೋಬಳದಾರ್, ಎಚ್.ಎ. ರಂಜಿತ್, ಎಂ. ಸುರೇಶ ಹಾಜರಿದ್ದರು.