ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ ಹೆಚ್ಚುತ್ತಿದೆ ‘ಕಾಫಿ ಬೆಳೆ’ಯ ಘಮ

ಚನ್ನಗಿರಿ, ಹೊನ್ನಾಳಿ ತಾಲ್ಲೂಕುಗಳಲ್ಲಿ ಅಂತರ ಬೆಳೆಯಾಗಿ ‘ಕಾಫಿ’ ನೆಚ್ಚಿಕೊಂಡ ರೈತರು
Published : 7 ಅಕ್ಟೋಬರ್ 2025, 6:05 IST
Last Updated : 7 ಅಕ್ಟೋಬರ್ 2025, 6:05 IST
ಫಾಲೋ ಮಾಡಿ
Comments
ಕಾಫಿ ಗಿಡದಲ್ಲಿ ಬಿಟ್ಟಿರುವ ಹಣ್ಣು 
ಕಾಫಿ ಗಿಡದಲ್ಲಿ ಬಿಟ್ಟಿರುವ ಹಣ್ಣು 
ಕಾಫಿ ಗಿಡದಲ್ಲಿ ಹೂ ಅರಳಿರುವುದು
ಕಾಫಿ ಗಿಡದಲ್ಲಿ ಹೂ ಅರಳಿರುವುದು
ಜಿಲ್ಲೆಯಲ್ಲಿ ಕಾಫಿ ಕಾಳು ಮೆಣಸು ಬೆಳೆ ಬೆಳೆದ ಹಲವು ರೈತರು ಆರ್ಥಿಕವಾಗಿ ಲಾಭ ಕಂಡಿದ್ದಾರೆ. ಬೆಳೆಗಾರರಿಗೆ ಇಲಾಖೆಯಿಂದ ಅಗತ್ಯ ಸಲಹೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ
ರಾಘವೇಂದ್ರ ಪ್ರಸಾದ್ ಉಪನಿರ್ದೇಶಕ ತೋಟಗಾರಿಕೆ ಇಲಾಖೆ
ಚನ್ನಗಿರಿ ತಾಲ್ಲೂಕಿನಲ್ಲಿ ರೈತರು ಕಾಫಿ ಮಾತ್ರವಲ್ಲದೆ 250ರಿಂದ 300 ಹೆಕ್ಟೇರ್‌ನಲ್ಲಿ ಕಾಳುಮೆಣಸನ್ನೂ ಬೆಳೆಯುತ್ತಿದ್ದಾರೆ. ಇಲಾಖೆಯಿಂದ ಕಾಳುಮೆಣಸು ಬೆಳೆಗೆ ಸಬ್ಸಿಡಿಯನ್ನೂ ನೀಡಲಾಗುತ್ತಿದೆ
ಶ್ರೀಕಾಂತ್ ಕೆ.ಎಸ್‌.ಹಿರಿಯ ಸಹಾಯಕ ನಿರ್ದೇಶಕ ತೋಟಗಾರಿಕೆ ಇಲಾಖೆ
ಒಟ್ಟು 7 ಎಕರೆಯಲ್ಲಿ ಕಾಫಿ ಬೆಳೆ ಬೆಳೆದಿದ್ದೇನೆ. ಕಾಫಿ ಹಣ್ಣನ್ನು ಒಣಗಿಸಿ ಮಾರಾಟ ಮಾಡಿದ್ದು ಕ್ವಿಂಟಲ್‌ಗೆ ₹ 25000 ದರ ಸಿಕ್ಕಿದೆ. ವ್ಯಾಪಾರಿಗಳೇ ಬೆಳೆಗಾರರಿಂದ ನೇರವಾಗಿ ಒಣಗಿದ ಕಾಫಿ ಹಣ್ಣು ಖರೀದಿಸುತ್ತಿದ್ದಾರೆ
ಎಂ.ಪಿ.ಸ್ವಾಮಿ ರೈತ ಬೈರನಹಳ್ಳಿ ಹೊನ್ನಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT