ಸೋನಿಯಾ ಗಾಂದಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರಿಗಿದ್ದ ಎಸ್ಪಿಜಿ ಭದ್ರತೆಯನ್ನು ರದ್ದುಗೊಳಿಸಿ ರಕ್ಷಣೆ ಸಿಗದಂತೆ ಮಾಡುವ ಮೋದಿ ಸರ್ಕಾರ ಹುನ್ನಾರ ನಡೆಸಿದೆ. ಒಬ್ಬ ಬಾಲಿವುಡ್ ನಟಿಗೆ ನೀಡುವ ಭದ್ರತೆಯನ್ನು ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಕುಟುಂಬದ ಸದಸ್ಯರಿಗೆ ನೀಡದೆ ಇರುವುದು ಧ್ವೇಷ ರಾಜಕಾರಣಕ್ಕೆ ಸಾಕ್ಷಿ ಎಂದಿದ್ದಾರೆ.