ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಮುಖಂಡರಾದ ಗಡಿಗುಡಾಳ್ ಮಂಜುನಾಥ್, ಎ. ನಾಗರಾಜ್, ಅನಿತಾ ಬಾಯಿ ಮಾಲತೇಶ್, ಡಿ. ಬಸವರಾಜ್, ಕೆ.ಜಿ. ಶಿವಕುಮಾರ್ ಸೇರಿದಂತೆ ನೂರಾರು ಕಾರ್ಯಕರ್ತರು, ಸಿಪಿಐ ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಸಹ ಕಾರ್ಯದರ್ಶಿಗಳಾದ ಎಚ್.ಜಿ. ಉಮೇಶ್, ಆವರಗೆರೆ ವಾಸು, ಮುಖಂಡರಾದ ಬಿ. ಚಿನ್ನಪ್ಪ, ನಿಟುವಳ್ಳಿ ಬಸವರಾಜ್, ಕೆ.ಬಾನಪ್ಪ, ಎಂ.ಬಿ. ಶಾರದಮ್ಮ, ವಿಶಾಲಾಕ್ಷಿ ಮೃತ್ಯುಂಜಯ, ದ್ರಾಕ್ಷಾಯಿಣಿ ಭಾಗವಹಿಸಿದ್ದರು.