ಶಾಸಕ ಶಾಮನೂರು ಶಿವಶಂಕರಪ್ಪ, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಜಿ.ಎಸ್. ಮಂಜುನಾಥ್, ವಿನಾಯಕ ಪೈಲ್ವಾನ್, ಸೈಯದ್ ಚಾರ್ಲಿ, ಅಬ್ದುಲ್ ಲತೀಫ್, ಚಮನ್ ಸಾಬ್, ಜೆ.ಎನ್. ಶ್ರೀನಿವಾಸ್, ಉದಯ್ ಕುಮಾರ್, ಆಶಾ ಉಮೇಶ್, ಸುಧಾ ಇಟ್ಟಿಗುಡಿ, ಸವಿತಾ ಗಣೇಶ್ ಹುಲ್ಮನಿ ಹಾಜರಿದ್ದರು.