ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ನಾಯಕ ಎ.ನಾಗರಾಜ್, ಸದಸ್ಯರಾದ ದೇವರಮನಿ ಶಿವಕುಮಾರ್, ಜಿ.ಎಸ್.ಮಂಜುನಾಥ್ ಗಡಿಗುಡಾಳ್, ಪಾಮೇನಹಳ್ಳಿ ನಾಗರಾಜ್, ಆಶಾ ಉಮೇಶ್, ಸುಧಾ ಇಟ್ಟಿಗುಡಿ, ಸವಿತಾ ಗಣೇಶ್ ಹುಲ್ಮನಿ, ಶ್ವೇತಾ ಶ್ರೀನಿವಾಸ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಕೆಪಿಸಿಸಿ ಸದಸ್ಯ ಅಣಜಿ ಅಂಜಿನಪ್ಪ, ಸಾಮಾಜಿಕ ಜಾಲತಾಣದ ಗೋವಿಂದ್ ಹಾಲೇಕಲ್ಲು, ಮಹಿಳಾ ಕಾಂಗ್ರೆಸ್ನ ಶುಭಮಂಗಳ, ರಾಜೇಶ್ವರಿ, ಉಮಾ ಕುಮಾರ್, ಕವಿತಾ, ಆವರಗೆರೆಯ ಲಕ್ಷ್ಮೀಬಾಯಿ ಅಣ್ಣಪ್ಪ, ಸರ್ವಮಂಗಳಮ್ಮ, ರಾಧಾಬಾಯಿ, ಗೀತಾ ಚಂದ್ರಶೇಖರ್ ಇದ್ದರು.