ಮೇಯರ್ ವಿನಾಯಕ ಪೈಲ್ವಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ, ಮಹಾನಗರ ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಮಾಜಿ ಸದಸ್ಯ ಪಿ.ಎನ್. ಚಂದ್ರಶೇಖರ್, ಮಾಜಿ ಮೇಯರ್ ಅನಿತಾಬಾಯಿ, ಮಾಜಿ ಸದಸ್ಯ ಪಿ.ಎನ್. ಚಂದ್ರಶೇಖರ್, ಧೂಡಾ ಮಾಜಿ ಅಧ್ಯಕ್ಷ ಮಾಲತೇಶ್ ರಾವ್, ಮಾಜಿ ಸಂಸದ ಕೆ.ಸಿ.ಕೊಂಡಯ್ಯ, ಉದ್ಯಮಿಗಳಾದ ಅಥಣಿ ವೀರಣ್ಣ, ಎಸ್.ಕೆ.ವೀರಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಮುಖಂಡರಾದ ಎಸ್.ಎನ್.ಚಂದ್ರಪ್ಪ, ಮಾಜಿ ಸದಸ್ಯ ಬಾಬುರಾವ್ ಸಾಳಂಕಿ, ಪರಮೇಶ್, ಶಂಭು, ವಿಶ್ವನಾಥ, ಡಿಶ್ ಮಂಜುನಾಥ್, ಸತೀಶ್, ಕ್ಯಾಪ್ಟನ್ ನಾಗರಾಜ್ ಇದ್ದರು.