‘ವಾಟಾಳ್ ನಾಗರಾಜ್ ಪ್ರಾಮಾಣಿಕ ಎಂದು ಹೇಳುತ್ತಾರೆ. ಆದರೆ ಅವರಿಗೆ ಬೆಂಗಳೂರಿನಲ್ಲಿ ಬಂಗಲೆ, ವರುಣಾ ಕ್ಷೇತ್ರದಲ್ಲಿ ಫಾರಂ ಹೌಸ್, ವಾಟಾಳು ಗ್ರಾಮದಲ್ಲಿ ಜಮೀನು, ಆಯಕಟ್ಟಿನ ಜಾಗಗಳಲ್ಲಿ ನಿವೇಶನ ಕೊಂಡುಕೊಂಡಿದ್ದಾರೆ. ಇದಕ್ಕೆಲ್ಲಾ ಕಾಂಗ್ರೆಸ್ನವರು ಹಣ ಕೊಟ್ಟಿದ್ದಾರೆ. ಎಪಿಎಂಸಿ, ಭೂಸುಧಾರಣೆ ಕಾಯ್ದೆಗಳ ವಿರುದ್ಧ ಹೋರಾಟ ಮಾಡಲು ಅವರ ಕೈವಾಡವಿದೆ’ ಎಂದು ಆರೋಪಿಸಿದರು.