ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ ಬಾಸ್ಕೋ ತಂಡದ ಸಂಯೋಜಕ ಕೊಟ್ರೇಶ್.ಟಿ.ಎಂ, ಕ್ಷೇತ್ರ ಕಾರ್ಯಕರ್ತ ಮಂಜುನಾಥ ಡಿ., ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಆರ್. ಧರಣಿಕುಮಾರ್, ಚಾಲಕರಾದ ಕುಮಾರ, ಹೆಬ್ಬಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯ ಲಕ್ಷ್ಮಿ, ಬಿಲ್ ಕಲೆಕ್ಟರ್ ಮುತ್ತೇಶ, ಅಜ್ಜಯ್ಯ ಅವರು ಯುವಕನ ಮನೆಗೆ ಹೊರಟಿದ್ದಾರೆ.