ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮಾ ಪ್ರಕಾಶ್, ಎಲ್.ಡಿ. ಗೋಣೆಪ್ಪ, ಸದಸ್ಯರಾದ ಪ್ರಸನ್ನಕುಮಾರ್, ಬಿ.ಜಿ. ಅಜಯಕುಮಾರ್, ಜಯಮ್ಮ ಗೋಪಿನಾಯ್ಕ್, ಗೀತಾ ದಿಳ್ಳೆಪ್ಪ, ಸೌಮ್ಯಾ ನರೇಂದ್ರಕುಮಾರ್, ಶಾಂತಕುಮಾರ್ ಸೋಗಿ, ಕೆ.ಎಂ. ವೀರೇಶ್, ವಿರೋಧಪಕ್ಷದ ನಾಯಕ ಎ. ನಾಗರಾಜ್ ಅವರೂ ಉಪಸ್ಥಿತರಿದ್ದರು.