ಚಿತ್ರರಂಗದ ದಿಗ್ಗಜರಾದ ಡಾ.ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ನಾಗ್, ಎಸ್.ಪಿ.ಬಾಲಸುಬ್ರಹ್ಮಣ್ಯಂ ಹಾಗೂ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ಅನ್ನದಾಸೋಹ ಹಮ್ಮಿಕೊಂಡಿದ್ದು, ಅಭಿಮಾನಿಗಳು ನೆರವು ನೀಡುವ ಭರವಸೆ ನೀಡಿದ್ದಾರೆ. ಹೆಚ್ಚಿನ ದೇಣಿಗೆ ನೀಡಿದವರನ್ನು ಸನ್ಮಾನಿಸುವ ಚಿಂತನೆ ನಡೆಸಿದೆ’ ಎಂದು ಹೇಳಿದರು.