ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್, ಸದಸ್ಯರಾದ ಸುಧಾ ಇಟ್ಟಿಗುಡಿ ಮಂಜುನಾಥ್, ಉದಯ್ ಕುಮಾರ್, ವಿನಾಯಕ ಪೈಲ್ವಾನ್, ಮುಖಂಡರಾದ ಮಾಲತೇಶ್ ರಾವ್ ಜಾಧವ್, ಬಸಪ್ಪ, ಉಮೇಶ್ ಸಾಳಂಕಿ, ಪಿ.ಎನ್. ಚಂದ್ರಶೇಖರ್, ಬಾಬುರಾವ್ ಸಾಳಂಕಿ, ಆನಂದ ಇಟ್ಟಿಗುಡಿ ಇದ್ದರು.