<p><strong>ದಾವಣಗೆರೆ: </strong>ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.</p>.<p>ಪ್ರಾರ್ಥನಾ ಮಂದಿರದಲ್ಲಿ 40ರಿಂದ 50 ಮಂದಿ ಇದ್ದು, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಅಲ್ಲಿಗೆ ಭೇಟಿ ನೀಡಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಈ ವೇಳೆ ಎರಡೂ ಧರ್ಮದವರ ನಡುವೆ ವಾಗ್ವಾದ ನಡೆದಿದ್ದು, ಈ ಕುರಿತ ವಿಡಿಯೊ<br />ಹರಿದಾಡಿದೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದರು. ‘ಕೋವಿಡ್ ಸಂದರ್ಭವಾಗಿರುವುದರಿಂದ ಇಷ್ಟು ಜನರು ಸೇರುವ ಹಾಗಿಲ್ಲ. ಪರವಾನಗಿ ಇದೆಯಾ’ ಎಂದು ಪ್ರಶ್ನಿಸಿದರು.</p>.<p>ಅಲ್ಲಿದ್ದವರು ಸೋಮವಾರ ಪೊಲೀಸ್ ಠಾಣೆಗೆ ಬಂದು ದಾಖಲೆಗಳನ್ನು ನೀಡುವುದಾಗಿ ತಿಳಿಸಿದರು. ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಪ್ರಾರ್ಥನಾ ಮಂದಿರದಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.</p>.<p>ಪ್ರಾರ್ಥನಾ ಮಂದಿರದಲ್ಲಿ 40ರಿಂದ 50 ಮಂದಿ ಇದ್ದು, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಅಲ್ಲಿಗೆ ಭೇಟಿ ನೀಡಿ ಮತಾಂತರ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಈ ವೇಳೆ ಎರಡೂ ಧರ್ಮದವರ ನಡುವೆ ವಾಗ್ವಾದ ನಡೆದಿದ್ದು, ಈ ಕುರಿತ ವಿಡಿಯೊ<br />ಹರಿದಾಡಿದೆ.</p>.<p>ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ವಿಚಾರಣೆ ನಡೆಸಿದರು. ‘ಕೋವಿಡ್ ಸಂದರ್ಭವಾಗಿರುವುದರಿಂದ ಇಷ್ಟು ಜನರು ಸೇರುವ ಹಾಗಿಲ್ಲ. ಪರವಾನಗಿ ಇದೆಯಾ’ ಎಂದು ಪ್ರಶ್ನಿಸಿದರು.</p>.<p>ಅಲ್ಲಿದ್ದವರು ಸೋಮವಾರ ಪೊಲೀಸ್ ಠಾಣೆಗೆ ಬಂದು ದಾಖಲೆಗಳನ್ನು ನೀಡುವುದಾಗಿ ತಿಳಿಸಿದರು. ಯಾವುದೇ ಪ್ರಕರಣ ದಾಖಲಾಗಿಲ್ಲ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>