ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ.ರಾಘವನ್ ಸಭೆಗೆ ಕರೊನಾ ನಿರ್ವಹಣೆ ಬಗೆಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಡಿಎಚ್ಒ ಡಾ.ನಾಗರಾಜ್, ಆರ್ಸಿಎಚ್ ಡಾ. ಮೀನಾಕ್ಷಿ, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್ ಅವರೂ ಇದ್ದರು.