ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಲಸಿಕೆ ಪಡೆದವರಿಗೆ ಸೇಬು ಹಾಗೂ ಮಾವಿನ ಹಣ್ಣಿನ ಜ್ಯೂಸ್ ಪ್ಯಾಕೇಟ್ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯ ಮಹಾಂತೇಶ ದಾನಮ್ಮನವರ್, ಡಿಹೆಚ್ಒ ಡಾ.ನಾಗರಾಜ್, ಆರ್ಸಿಎಚ್ಒ ಡಾ. ಮೀನಾಕ್ಷಿ , ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ಪದಾಧಿಕಾರಿಗಳು, ಸದಸ್ಯರು ಇದ್ದರು.