<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ 107 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದಾರೆ.</p>.<p>ಹರಿಹರ ತಾಲ್ಲೂಕು ಸಾರಥಿಯ 50 ವರ್ಷದ ಪುರುಷ ಉಸಿರಾಟದ ಸಮಸ್ಯೆ, ಮಧುಮೇಹ, ಅಧಿಕ ರಕ್ತದೊತ್ತಡದಿಂದ ಮೃತಪಟ್ಟರು.</p>.<p>ಒಂದು ವರ್ಷದ ಮಗು ಸೇರಿ ನಾಲ್ವರು ಬಾಲಕರು, ಮೂವರು ಬಾಲಕಿಯರು, ಐವರು ವೃದ್ಧೆಯರು ಮತ್ತು 12 ಮಂದಿ ವೃದ್ಧರು ಸೋಂಕಿಗೆ ಒಳಗಾಗಿದ್ದಾರೆ.</p>.<p>ದಾವಣಗೆರೆ ತಾಲ್ಲೂಕಿನ 44 ಮಂದಿಗೆ ಕೊರೊನಾ ಬಂದಿದೆ. ತೋಳಹುಣೆ, ಹಳೇಬಾತಿ, ಈಚಘಟ್ಟ, ಕೆಂಚಮ್ಮನಹಳ್ಳಿ ಹೀಗೆ ಆರು ಮಂದಿ ಗ್ರಾಮೀಣ ಪ್ರದೇಶದವರು. ಉಳಿದವರು ಪಾಲಿಕೆ ವ್ಯಾಪ್ತಿಯವರು.</p>.<p>ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ, ಮೂವರು ಪೊಲೀಸರಿಗೂ ಕೊರೊನಾ ಬಂದಿದೆ.</p>.<p>ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ 29, ಹರಿಹರ ತಾಲ್ಲೂಕಿನ 19, ಜಗಳೂರು ತಾಲ್ಲೂಕಿನ 14, ಚನ್ನಗಿರಿ ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ.</p>.<p>101 ಮಂದಿ ಸೋಮವಾರ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 12 ವೃದ್ಧರು, ಏಳು ಮಂದಿ ವೃದ್ಧೆಯರು, ಮೂವರು ಬಾಲಕರು, ಮೂವರು ಬಾಲಕಿಯರು ಒಳಗೊಂಡಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 15,634 ಮಂದಿಗೆ ಕೊರೊನಾ ಬಂದಿದೆ. 12,584 ಮಂದಿ ಗುಣಮುಖರಾಗಿದ್ದಾರೆ. 241 ಮಂದಿ ಮೃತಪಟ್ಟಿದ್ದಾರೆ. 2807 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಜಿಲ್ಲೆಯಲ್ಲಿ 107 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಒಬ್ಬರು ಮೃತಪಟ್ಟಿದ್ದಾರೆ.</p>.<p>ಹರಿಹರ ತಾಲ್ಲೂಕು ಸಾರಥಿಯ 50 ವರ್ಷದ ಪುರುಷ ಉಸಿರಾಟದ ಸಮಸ್ಯೆ, ಮಧುಮೇಹ, ಅಧಿಕ ರಕ್ತದೊತ್ತಡದಿಂದ ಮೃತಪಟ್ಟರು.</p>.<p>ಒಂದು ವರ್ಷದ ಮಗು ಸೇರಿ ನಾಲ್ವರು ಬಾಲಕರು, ಮೂವರು ಬಾಲಕಿಯರು, ಐವರು ವೃದ್ಧೆಯರು ಮತ್ತು 12 ಮಂದಿ ವೃದ್ಧರು ಸೋಂಕಿಗೆ ಒಳಗಾಗಿದ್ದಾರೆ.</p>.<p>ದಾವಣಗೆರೆ ತಾಲ್ಲೂಕಿನ 44 ಮಂದಿಗೆ ಕೊರೊನಾ ಬಂದಿದೆ. ತೋಳಹುಣೆ, ಹಳೇಬಾತಿ, ಈಚಘಟ್ಟ, ಕೆಂಚಮ್ಮನಹಳ್ಳಿ ಹೀಗೆ ಆರು ಮಂದಿ ಗ್ರಾಮೀಣ ಪ್ರದೇಶದವರು. ಉಳಿದವರು ಪಾಲಿಕೆ ವ್ಯಾಪ್ತಿಯವರು.</p>.<p>ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಸಿಬ್ಬಂದಿ, ಮೂವರು ಪೊಲೀಸರಿಗೂ ಕೊರೊನಾ ಬಂದಿದೆ.</p>.<p>ಹೊನ್ನಾಳಿ–ನ್ಯಾಮತಿ ತಾಲ್ಲೂಕಿನ 29, ಹರಿಹರ ತಾಲ್ಲೂಕಿನ 19, ಜಗಳೂರು ತಾಲ್ಲೂಕಿನ 14, ಚನ್ನಗಿರಿ ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ.</p>.<p>101 ಮಂದಿ ಸೋಮವಾರ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. 12 ವೃದ್ಧರು, ಏಳು ಮಂದಿ ವೃದ್ಧೆಯರು, ಮೂವರು ಬಾಲಕರು, ಮೂವರು ಬಾಲಕಿಯರು ಒಳಗೊಂಡಿದ್ದಾರೆ.</p>.<p>ಜಿಲ್ಲೆಯಲ್ಲಿ ಈವರೆಗೆ 15,634 ಮಂದಿಗೆ ಕೊರೊನಾ ಬಂದಿದೆ. 12,584 ಮಂದಿ ಗುಣಮುಖರಾಗಿದ್ದಾರೆ. 241 ಮಂದಿ ಮೃತಪಟ್ಟಿದ್ದಾರೆ. 2807 ಪ್ರಕರಣಗಳು ಸಕ್ರಿಯವಾಗಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>