ಜ್ಞಾನ ಇಲ್ಲದ ಡಿಕೆಶಿ, ಸಿದ್ದರಾಮಯ್ಯ: ಮೇಕೆದಾಟು ಸೂಕ್ಷ್ಮ ವಿಷಯ. ಇದನ್ನು ಯಾವ ರೀತಿ ನಿಭಾಯಿಸಬೇಕು ಎಂಬುದನ್ನು ಅರಿತುಕೊಳ್ಳಬೇಕು. ಅದನ್ನು ಬಿಟ್ಟು ಪಾದಯಾತ್ರೆ ಹೊರಡುವುದು ಪರಿಹಾರವಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರಿಗೆ ಜ್ಞಾನವೇ ಇಲ್ಲ ಎಂದು ಬೈರತಿ ಟೀಕಿಸಿದರು.