ಚಟ್ನಳ್ಳಿ ಗ್ರಾಮದಿಂದ ಊಟದ ವ್ಯವಸ್ಥೆ: ಚಟ್ನಳ್ಳಿ ಗ್ರಾಮಸ್ಥರು ರೊಟ್ಟಿ ಊಟದ ವ್ಯವಸ್ಥೆ ಮಾಡಿಸಿದ್ದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಿವಬಸಪ್ಪ ಎಚ್. ಎತ್ತಿನಹಳ್ಳಿ, ಪುರಸಭಾಧ್ಯಕ್ಷ ಕೆ.ವಿ. ಶ್ರೀಧರ್, ಸದಸ್ಯರಾದ ರಂಗನಾಥ್, ಬಾಬು ಹೋಬಳದಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನೆಲಹೊನ್ನೆ ಮಂಜುನಾಥ್, ಮುಖಂಡ ನವೀನ್ ಹಾಜರಿದ್ದರು.