<p>ಮಲ್ಲಿಗೇನಹಳ್ಳಿ (ನ್ಯಾಮತಿ): ಜಮೀನು ಕೆಲಸಕ್ಕಾಗಿ ಮಾಡಿದ ಸಾಲ ತೀರಿಸಲು ಆಗದೆ ಮನನೊಂದ ಗ್ರಾಮದ ರೈತ ಕುಬೇರಪ್ಪ (55) ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.</p>.<p>ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಬಂದಿರಲಿಲ್ಲ. ಶನಿವಾರ ಇಸ್ಲಾಪುರ ಗಡಿಭಾಗದಲ್ಲಿರುವ ಬಾಳೆಕಟ್ಟೆ ಕೆರೆಯಲ್ಲಿ ಕುಬೇರಪ್ಪ ಅವರ ಶವ ಪತ್ತೆಯಾಗಿದೆ.</p>.<p>‘ಮಾವನವರು ಜಮೀನು ಕೆಲಸಕ್ಕಾಗಿ ಬ್ಯಾಂಕ್, ಧರ್ಮಸ್ಥಳ ಹಾಗೂ ಸ್ವಸಹಾಯ ಸಂಘಗಳಲ್ಲಿ ₹ 12 ಲಕ್ಷ ಸಾಲ ಮಾಡಿದ್ದರು. ಅದನ್ನು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಅಳಿಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲ್ಲಿಗೇನಹಳ್ಳಿ (ನ್ಯಾಮತಿ): ಜಮೀನು ಕೆಲಸಕ್ಕಾಗಿ ಮಾಡಿದ ಸಾಲ ತೀರಿಸಲು ಆಗದೆ ಮನನೊಂದ ಗ್ರಾಮದ ರೈತ ಕುಬೇರಪ್ಪ (55) ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.</p>.<p>ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋದವರು ವಾಪಸ್ ಬಂದಿರಲಿಲ್ಲ. ಶನಿವಾರ ಇಸ್ಲಾಪುರ ಗಡಿಭಾಗದಲ್ಲಿರುವ ಬಾಳೆಕಟ್ಟೆ ಕೆರೆಯಲ್ಲಿ ಕುಬೇರಪ್ಪ ಅವರ ಶವ ಪತ್ತೆಯಾಗಿದೆ.</p>.<p>‘ಮಾವನವರು ಜಮೀನು ಕೆಲಸಕ್ಕಾಗಿ ಬ್ಯಾಂಕ್, ಧರ್ಮಸ್ಥಳ ಹಾಗೂ ಸ್ವಸಹಾಯ ಸಂಘಗಳಲ್ಲಿ ₹ 12 ಲಕ್ಷ ಸಾಲ ಮಾಡಿದ್ದರು. ಅದನ್ನು ತೀರಿಸಲು ಆಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಅಳಿಯ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>