<p><strong>ಹರಿಹರ:</strong> ನಗರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಶಾಸಕ ಎಸ್. ರಾಮಪ್ಪ ಅವರ ಮಗಳ ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿರುವ ಆರೋಪದ ಮೇಲೆ ಶಾಸಕರ ಪುತ್ರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.</p>.<p>ಮದುವೆ ಕಾರ್ಯಕ್ರಮದಲ್ಲಿ ಸರ್ಕಾರ ವಿಧಿಸಿರುವ ಕೋವಿಡ್ಗಳನ್ನು ಉಲ್ಲಂಘಸಿಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರಸಭೆಯಿಂದ ಶಾಸಕರ ಪುತ್ರ ಯತೀರಾಜ್ ಅವರಿಗೆ ₹ 10 ಸಾವಿರ, ಕಲ್ಯಾಣ ಮಂಟಪದ ಮಾಲೀಕ ಅರುಣ್ ಕುಮಾರ್ ಅವರಿಗೆ ₹ 5 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೋಟಿಸ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ನಗರದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಶಾಸಕ ಎಸ್. ರಾಮಪ್ಪ ಅವರ ಮಗಳ ಮದುವೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿರುವ ಆರೋಪದ ಮೇಲೆ ಶಾಸಕರ ಪುತ್ರ ಹಾಗೂ ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗಿದೆ.</p>.<p>ಮದುವೆ ಕಾರ್ಯಕ್ರಮದಲ್ಲಿ ಸರ್ಕಾರ ವಿಧಿಸಿರುವ ಕೋವಿಡ್ಗಳನ್ನು ಉಲ್ಲಂಘಸಿಲಾಗಿದೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಗರಸಭೆಯಿಂದ ಶಾಸಕರ ಪುತ್ರ ಯತೀರಾಜ್ ಅವರಿಗೆ ₹ 10 ಸಾವಿರ, ಕಲ್ಯಾಣ ಮಂಟಪದ ಮಾಲೀಕ ಅರುಣ್ ಕುಮಾರ್ ಅವರಿಗೆ ₹ 5 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೋಟಿಸ್ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>