ರೈತನ ಮನವಿಯ ಮೇರೆಗೆ ಬೆಳೆಯನ್ನು ನಮೂದು ಮಾಡಲಾಗಿದೆ ಎಂದು ಪ್ರಶಾಂತ ಕುಮಾರ್ ಮಾಹಿತಿ ನೀಡಿದ್ದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕ ಶರಣಪ್ಪ ಮುದುಗಲ್ ಅವರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ, ಸರ್ಕಾರದ ಯೋಜನೆಯಲ್ಲಿ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಿದ್ದಾರೆ.