ಉಡುಪಿ ಜಿಲ್ಲೆಯ ಪೇರ್ಡೂರು ಗ್ರಾಮದ ಸಂತೋಷ ಶೆಟ್ಟಿ ವಂಚನೆಗೆ ಒಳಗಾದವರು. ಅವರಿಗೆ ಫೋನ್ ಕರೆ ಮಾಡಿದ ವ್ಯಕ್ತಿಯೊಬ್ಬ, ಮನೆಯ ಅಡಿಪಾಯ ತೆಗೆಯುವಾಗ ಚಿನ್ನದ ಗಟ್ಟಿಗಳು ಸಿಕ್ಕಿದ್ದು, ಅವುಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಚನ್ನಗಿರಿ ತಾಲ್ಲೂಕಿನ ಸಿದ್ದನಮಠ ಗ್ರಾಮದ ಸಮೀಪದ ಮಾವಿನ ತೋಟಕ್ಕೆ ಬರಲು ತಿಳಿಸಿದ್ದ.