<p><strong>ದಾವಣಗೆರೆ:</strong> ‘ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಮೇ 8ರಂದು ಬೆಳಿಗ್ಗೆ 10ಕ್ಕೆ ಬ್ರಾಹ್ಮಣರ ಹಾಸ್ಟೆಲ್ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಹಾನಾಯಕ ಬಿ.ಆರ್. ಅಂಬೇಡ್ಕರ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ. ಮೈಲಾರಪ್ಪ ತಿಳಿಸಿದರು.</p>.<p>‘ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಆರಂಭವಾಗುವ ಮೆರವಣಿಗೆ ಜಯದೇವ ವೃತ್ತದವರೆಗೆ ನಡೆಯಲಿದೆ. ನೂತನ ಶಾಸಕ ಸಮರ್ಥ್ ಶಾಮನೂರು, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ನಟ ಚೇತನ್ ಅಹಿಂಸಾ ಪಾಲ್ಗೊಳ್ಳಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಅಂಬೇಡ್ಕರ್ ಸೇನೆಯ ಮುಖಂಡರಾದ ಚನ್ನಮ್ಮ ಆವರಗೆರೆ, ಪರಶುರಾಮ್, ಉಜ್ಜಿನಪ್ಪ, ವಸಂತ, ರವಿಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-471882441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ‘ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಮೇ 8ರಂದು ಬೆಳಿಗ್ಗೆ 10ಕ್ಕೆ ಬ್ರಾಹ್ಮಣರ ಹಾಸ್ಟೆಲ್ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಮಹಾನಾಯಕ ಬಿ.ಆರ್. ಅಂಬೇಡ್ಕರ್ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಡಿ. ಮೈಲಾರಪ್ಪ ತಿಳಿಸಿದರು.</p>.<p>‘ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಆರಂಭವಾಗುವ ಮೆರವಣಿಗೆ ಜಯದೇವ ವೃತ್ತದವರೆಗೆ ನಡೆಯಲಿದೆ. ನೂತನ ಶಾಸಕ ಸಮರ್ಥ್ ಶಾಮನೂರು, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ನಟ ಚೇತನ್ ಅಹಿಂಸಾ ಪಾಲ್ಗೊಳ್ಳಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>ಅಂಬೇಡ್ಕರ್ ಸೇನೆಯ ಮುಖಂಡರಾದ ಚನ್ನಮ್ಮ ಆವರಗೆರೆ, ಪರಶುರಾಮ್, ಉಜ್ಜಿನಪ್ಪ, ವಸಂತ, ರವಿಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-43-471882441</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>