ಶುಕ್ರವಾರ, 16 ಜನವರಿ 2026
×
ADVERTISEMENT
ADVERTISEMENT

ದಾವಣಗೆರೆ: ವೈಮನಸು ಬಿಟ್ಟು ಒಗ್ಗೂಡಲು ಒಲವು ತೋರಿದ ಬಿಜೆಪಿ ಬಣಗಳು

Published : 16 ಜನವರಿ 2026, 19:30 IST
Last Updated : 16 ಜನವರಿ 2026, 19:30 IST
ಫಾಲೋ ಮಾಡಿ
Comments
ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಭಿನ್ನಾಭಿಪ್ರಾಯಗಳು ನಿವಾರಣೆ ಆಗುತ್ತಿವೆ. ಶಾಸಕ ಹರೀಶ್‌ ವಿರುದ್ಧ ದಾಖಲಿಸಿದ ಪ್ರಕರಣ ರಾಜಕೀಯ ಪ್ರೇರಿತವಾಗಿದೆ
ಜಿ.ಎಂ. ಸಿದ್ದೇಶ್ವರ, ಕೇಂದ್ರದ ಮಾಜಿ ಸಚಿವ
ಶಾಸಕರ ವಿರುದ್ಧ ದಾಖಲಿಸಿದ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಎಲ್ಲ ನಾಯಕರನ್ನು ವಿಶ್ವಾಸಕ್ಕೆ ಪಡೆದು ಹೋರಾಟ ರೂಪಿಸಲಾಗುತ್ತಿದೆ
ಎನ್‌.ರಾಜಶೇಖರ್‌, ಅಧ್ಯಕ್ಷ ಬಿಜೆಪಿ ಜಿಲ್ಲಾ ಘಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT