<p><strong>ದಾವಣಗೆರೆ:</strong> ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಆನಂದಪ್ಪ ಎಸ್.ಎಲ್. ಅವರು ಬುಧವಾರ ನಾಮಪತ್ರ ಹಿಂಪಡೆದರು.</p><p>ಜಿಲ್ಲಾ ಪಂಚಾಯಿತಿಯ ನಿವೃತ್ತ ಸಹಾಯಕ ಎಂಜಿನಿಯರ್ ಆಗಿರುವ ಆನಂದಪ್ಪ ಅವರು ಮಾರ್ಚ್ 23ರಂದು ನಾಮಪತ್ರ ಸಲ್ಲಿಸಿದ್ದರು. ಇವರು ಉಮೇದುವಾರಿಕೆ ಹಿಂಪಡೆದಿರುವುದರಿಂದ ಚುನಾವಣಾ ಕಣದಲ್ಲಿ 35 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಆನಂದಪ್ಪ ಎಸ್.ಎಲ್. ಅವರು ಬುಧವಾರ ನಾಮಪತ್ರ ಹಿಂಪಡೆದರು.</p><p>ಜಿಲ್ಲಾ ಪಂಚಾಯಿತಿಯ ನಿವೃತ್ತ ಸಹಾಯಕ ಎಂಜಿನಿಯರ್ ಆಗಿರುವ ಆನಂದಪ್ಪ ಅವರು ಮಾರ್ಚ್ 23ರಂದು ನಾಮಪತ್ರ ಸಲ್ಲಿಸಿದ್ದರು. ಇವರು ಉಮೇದುವಾರಿಕೆ ಹಿಂಪಡೆದಿರುವುದರಿಂದ ಚುನಾವಣಾ ಕಣದಲ್ಲಿ 35 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ. ನಾಮಪತ್ರ ಹಿಂಪಡೆಯಲು ಗುರುವಾರ ಕೊನೆಯ ದಿನ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>