
ಶೀಘ್ರ ಸಂಪರ್ಕ ಯೋಜನೆಯಡಿ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಪರಿಶೀಲಿಸಿ ತ್ವರಿತಗತಿಯಲ್ಲಿ ಅನುಮತಿ ನೀಡುತ್ತಿದ್ದೇವೆ. ಇದರಿಂದ ರೈತರಿಗೆ ಅನುಕೂಲವಾಗುತ್ತಿದೆ.ಎ.ಕೆ. ತಿಪ್ಪೇಸ್ವಾಮಿ, ಕಾರ್ಯಪಾಲಕ ಎಂಜಿನಿಯರ್, ‘ಬೆಸ್ಕಾಂ’, ದಾವಣಗೆರೆ ವಿಭಾಗ
ಕೃಷಿ ಪಂಪ್ಸೆಟ್ಗಳಿಗೆ ಅಕ್ರಮ ಸಂಪರ್ಕ ಪಡೆದ ರೈತರಿಗೆ ದಂಡ ವಿಧಿಸುತ್ತಿಲ್ಲ. ಅನುಮತಿ ಪಡೆದು ವಿದ್ಯುತ್ ಸಂಪರ್ಕ ಪಡೆಯುವಂತೆ ತಿಳಿವಳಿಕೆ ನೀಡಲಾಗುತ್ತಿದೆಪಿ.ವಿನಯ್ಕುಮಾರ್, ಕಾರ್ಯಪಾಲಕ ಎಂಜಿನಿಯರ್, ‘ಬೆಸ್ಕಾಂ’, ಹರಿಹರ ವಿಭಾಗ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.