‘ಮನೆಯಿಂದ ಬೆಳಿಗ್ಗೆ ಶಾಮನೂರು ರಸ್ತೆಯ ನಂದಿನಿ ಆಸ್ಪತ್ರೆ ಬಳಿ ಹೋಗುತ್ತಿದ್ದಾಗ ಖಾಕಿ ಪ್ಯಾಂಟ್ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಬಂದು ಕೊರಳಲ್ಲಿ ಮಾಂಗಲ್ಯದ ಸರ ಹಾಕಿಕೊಂಡು ಓಡಾಡಬೇಡಿ’ ಎಂದು ಹೆದರಿಸಿದ. ಬಳಿಕ 35 ಗ್ರಾಂ ತೂಕದ ಮಾಂಗಲ್ಯ ಸರವನ್ನು ಪ್ಯಾಕ್ ಮಾಡಿಕೊಡುತ್ತೇನೆ ಎಂದು ಹೇಳಿ ಬಂಗಾರ ಪಡೆದು ವಂಚಿಸಿದ್ದಾನೆ’ ಎಂದು ಮಹಿಳೆ ವಿದ್ಯಾನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.