<p><strong>ದಾವಣಗೆರೆ: </strong>ಯಾವುದೇ ಪೂರ್ವ ತಯಾರಿಯಿಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ಡೌನ್ ಮಾಡಿದ್ದರಿಂದ ಕಾರ್ಮಿಕರ ಬದುಕು ಬೀದಿಗೆ ಬಿತ್ತು ಎಂದು ಎಐಟಿಯುಸಿ ಹಿರಿಯ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಟೀಕಿಸಿದರು.</p>.<p>ದಾವಣಗೆರೆ ನೆರಳು ಬೀಡಿ ಕಾರ್ಮಿಕರ ಯೂನಿಯನ್ನಿಂದ ಎಸ್ಎಸ್ಎಂ ನಗರದಲ್ಲಿ ಹಿರಿಯ ನಾಗರಿಕರಿಗೆ ಮತ್ತು ಬೀಡಿ ಕಾರ್ಮಿಕರಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ವಲಸೆ ಕಾರ್ಮಿಕರು ದಾರಿಯಲ್ಲಿ ಸಾವು ನೋವು ಅನುಭವಿಸುತ್ತಿದ್ದಾರೆ. ಆದರೂ ಸರ್ಕಾರ ಕೊರೊನಾದಲ್ಲೂ ಜಾತಿ, ಧರ್ಮ, ಪಂಗಡಗಳನ್ನು ಹುಡುಕುತ್ತಿದೆ. ಮೋದಿ ಒಳ್ಳೆಯ ಭಾಷಣಕಾರನೇ ಹೊರತು ಒಳ್ಳೆಯ ಆಡಳಿತಗಾರನಲ್ಲ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ರಾಮಣ್ಣ, ಜಬೀನಾಖಾನಂ, ಕರಿಬಸಪ್ಪ ಎಂ, ಅನ್ವರ್ಖಾನ್, ಸಬ್ರೀನ್ತಾಜ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಯಾವುದೇ ಪೂರ್ವ ತಯಾರಿಯಿಲ್ಲದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಲಾಕ್ಡೌನ್ ಮಾಡಿದ್ದರಿಂದ ಕಾರ್ಮಿಕರ ಬದುಕು ಬೀದಿಗೆ ಬಿತ್ತು ಎಂದು ಎಐಟಿಯುಸಿ ಹಿರಿಯ ಮುಖಂಡ ಎಚ್.ಕೆ. ರಾಮಚಂದ್ರಪ್ಪ ಟೀಕಿಸಿದರು.</p>.<p>ದಾವಣಗೆರೆ ನೆರಳು ಬೀಡಿ ಕಾರ್ಮಿಕರ ಯೂನಿಯನ್ನಿಂದ ಎಸ್ಎಸ್ಎಂ ನಗರದಲ್ಲಿ ಹಿರಿಯ ನಾಗರಿಕರಿಗೆ ಮತ್ತು ಬೀಡಿ ಕಾರ್ಮಿಕರಿಗೆ ಉಚಿತವಾಗಿ ಮಾಸ್ಕ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ವಲಸೆ ಕಾರ್ಮಿಕರು ದಾರಿಯಲ್ಲಿ ಸಾವು ನೋವು ಅನುಭವಿಸುತ್ತಿದ್ದಾರೆ. ಆದರೂ ಸರ್ಕಾರ ಕೊರೊನಾದಲ್ಲೂ ಜಾತಿ, ಧರ್ಮ, ಪಂಗಡಗಳನ್ನು ಹುಡುಕುತ್ತಿದೆ. ಮೋದಿ ಒಳ್ಳೆಯ ಭಾಷಣಕಾರನೇ ಹೊರತು ಒಳ್ಳೆಯ ಆಡಳಿತಗಾರನಲ್ಲ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ರಾಮಣ್ಣ, ಜಬೀನಾಖಾನಂ, ಕರಿಬಸಪ್ಪ ಎಂ, ಅನ್ವರ್ಖಾನ್, ಸಬ್ರೀನ್ತಾಜ್ ಅವರೂ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>