<p>ಸಾಸ್ವೆಹಳ್ಳಿ: ಸಮೀಪದ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏ. 24ರಂದು ಬೆಳಿಗ್ಗೆ 10.30ರಿಂದ ಬಂಜೆತನ ನಿವಾರಣೆ ಕುರಿತ ಉಚಿತ ಸಮಾಲೋಚನಾ ಶಿಬಿರ ನಡೆಯಲಿದೆ.</p>.<p>ಭಾರತೀಯ ಕಿಸಾನ್ ಸಂಘ, ದಾವಣಗೆರೆಯ ಕಡ್ಲಿ ಐ.ವಿ.ಎಫ್. ಸೆಂಟರ್ ಹಾಗೂ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.</p>.<p>ಶಿಬಿರದಲ್ಲಿ ತಜ್ಞ ವೈದ್ಯ ವರದಾಕಿರಣ್ ಪಾಲ್ಗೊಳ್ಳಲಿದ್ದು, ಮಕ್ಕಳಿಲ್ಲದ ದಂಪತಿ ಶಿಬಿರದಲ್ಲಿ ಭಾಗವಹಿಸಿ ಸಲಹೆಗಳನ್ನು ಪಡೆದುಕೊಳ್ಳಬಹುದು.</p>.<p>ವೈದ್ಯಕೀಯ ಸಲಹೆಯ ಜೊತೆಗೆ ಸರ್ಕಾರದ ಮರುಪಾವತಿ ವೆಚ್ಚದ ಯೋಜನೆಗಳು, ಆರೋಗ್ಯ ರಕ್ಷಾ, ಸಂಪೂರ್ಣ ಸುರಕ್ಷಾ ಹಾಗೂ ಹಲವು ವಿಮಾ ಯೋಜನೆಗಳ ಕುರಿತಾದ ಮಾಹಿತಿ ನೀಡಲಾಗುತ್ತದೆ.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.ಸಂ; 9902777613, 9035807441, 9880062046, 9844593799 ಅಥವಾ 9449835764ಕ್ಕೆ ಸಂಪರ್ಕಿಸಬಹುದು ಎಂದು ಭಾರತೀಯ ಕಿಸಾನ್ ಸಂಘದ ಹೊನ್ನಾಳಿ ಘಟಕದ ಅಧ್ಯಕ್ಷ ಕೆ.ಸಿ. ತಿಪ್ಪೇಶ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-446983865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಾಸ್ವೆಹಳ್ಳಿ: ಸಮೀಪದ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏ. 24ರಂದು ಬೆಳಿಗ್ಗೆ 10.30ರಿಂದ ಬಂಜೆತನ ನಿವಾರಣೆ ಕುರಿತ ಉಚಿತ ಸಮಾಲೋಚನಾ ಶಿಬಿರ ನಡೆಯಲಿದೆ.</p>.<p>ಭಾರತೀಯ ಕಿಸಾನ್ ಸಂಘ, ದಾವಣಗೆರೆಯ ಕಡ್ಲಿ ಐ.ವಿ.ಎಫ್. ಸೆಂಟರ್ ಹಾಗೂ ಕ್ಯಾಸಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಶಿಬಿರ ಆಯೋಜಿಸಲಾಗಿದೆ.</p>.<p>ಶಿಬಿರದಲ್ಲಿ ತಜ್ಞ ವೈದ್ಯ ವರದಾಕಿರಣ್ ಪಾಲ್ಗೊಳ್ಳಲಿದ್ದು, ಮಕ್ಕಳಿಲ್ಲದ ದಂಪತಿ ಶಿಬಿರದಲ್ಲಿ ಭಾಗವಹಿಸಿ ಸಲಹೆಗಳನ್ನು ಪಡೆದುಕೊಳ್ಳಬಹುದು.</p>.<p>ವೈದ್ಯಕೀಯ ಸಲಹೆಯ ಜೊತೆಗೆ ಸರ್ಕಾರದ ಮರುಪಾವತಿ ವೆಚ್ಚದ ಯೋಜನೆಗಳು, ಆರೋಗ್ಯ ರಕ್ಷಾ, ಸಂಪೂರ್ಣ ಸುರಕ್ಷಾ ಹಾಗೂ ಹಲವು ವಿಮಾ ಯೋಜನೆಗಳ ಕುರಿತಾದ ಮಾಹಿತಿ ನೀಡಲಾಗುತ್ತದೆ.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.ಸಂ; 9902777613, 9035807441, 9880062046, 9844593799 ಅಥವಾ 9449835764ಕ್ಕೆ ಸಂಪರ್ಕಿಸಬಹುದು ಎಂದು ಭಾರತೀಯ ಕಿಸಾನ್ ಸಂಘದ ಹೊನ್ನಾಳಿ ಘಟಕದ ಅಧ್ಯಕ್ಷ ಕೆ.ಸಿ. ತಿಪ್ಪೇಶ್ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-43-446983865</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>