ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ದಾವಣಗೆರೆ ಜಿಲ್ಲೆ ಈಗ ‘ಮಲೇರಿಯಾ ಮುಕ್ತ’

ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆಯೊಂದೇ ಬಾಕಿ
Published : 24 ಏಪ್ರಿಲ್ 2025, 5:44 IST
Last Updated : 24 ಏಪ್ರಿಲ್ 2025, 5:44 IST
ಫಾಲೋ ಮಾಡಿ
Comments
ಕೇಂದ್ರ ಸರ್ಕಾರದಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಜಿಲ್ಲೆಗೆ ಯಾವಾಗ ಬೇಕಾದರೂ ಭೇಟಿ ನೀಡಿ ಅಧ್ಯಯನ ನಡೆಸುವ ಸಾಧ್ಯತೆ ಇದೆ. ಜಿಲ್ಲೆ ಮಲೇರಿಯಾ ಮುಕ್ತವಾದರೂ ಸಾರ್ವಜನಿಕರು ಮೈಮರೆಯಬಾರದು
ಡಾ.ಷಣ್ಮುಖಪ್ಪ ಜಿಲ್ಲಾ ಆರೋಗ್ಯಾಧಿಕಾರಿ
ಆಶ್ರಿತ ರೋಗಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಮುಖ್ಯವಾಗಿದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ನೀರಿನ ಸಂಗ್ರಹಗಳನ್ನು ಮುಚ್ಚಿಡಬೇಕು. ಸೊಳ್ಳೆ ಪರದೆ ಸೊಳ್ಳೆ ನಿರೋಧ ಬಳಸುವುದು ಅಗತ್ಯ
ಕೆ.ಎಚ್‌.ಗಂಗಾಧರ್ ಜಿಲ್ಲಾ ಮಲೇರಿಯಾ ನಿರ್ಮೂಲನಾ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT